ಕಡಬಕ್ಕೆ: ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ

ಕಡಬಕ್ಕೆ: ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ

 ಕಡಬ ಗ್ರೇಡ್ 1 ತಹಸೀಲ್ದಾರ್ ಆಗಿ ಪ್ರಭಾಕರ ಖಜೂರೆ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಕಡಬ ತಹಸೀಲ್ದಾರ್ ಆಗಿದ್ದ ರಮೇಶ್ ಬಾಬು ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಉಳ್ಳಾಲ ತಾಲೂಕಿನ ತಹಸೀಲ್ದಾರ್ ಆಗಿರುವ ಪ್ರಭಾಕರ ಖಜೂರೆ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.

Previous post

ಲೋಕಾರ್ಪಣೆಗೆ ಸಿದ್ದಗೊಂಡಿದೆ ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ ಹಾರ್ಪಳ, ನೆಲ್ಯಾಡಿ ಸಂಘಟನೆಯ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಪ್ರಯಾಣಿಕರ ತಂಗುದಾಣ

Next post

ಭಾರತೀಯ ಕಥೊಲಿಕ್ ಸಭಾ ಕೊಕ್ಕಡ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Leave a Reply

You May Have Missed

error: Content is protected !!