ಕಲ್ಲಗುಡ್ಡೆ ನಿವಾಸಿ ರಂಜಿತ್ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿಯ ಚರ್ಚ್ ರೋಡಿನ ಕಲ್ಲಗುಡ್ಡೆ ನಿವಾಸಿ ರಂಜಿತ್( 23ವ) ರವರು ಜಾಂಡಿಸ್ ರೋಗದಿಂದ ಅ.24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ತಾಯಿ, ತಂದೆ, ತಂಗಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.




ಬೆಳ್ತಂಗಡಿಯ ಚರ್ಚ್ ರೋಡಿನ ಕಲ್ಲಗುಡ್ಡೆ ನಿವಾಸಿ ರಂಜಿತ್( 23ವ) ರವರು ಜಾಂಡಿಸ್ ರೋಗದಿಂದ ಅ.24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ತಾಯಿ, ತಂದೆ, ತಂಗಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


Leave a Reply