ಬೆಳ್ತಂಗಡಿ ಮಂಡಲ ಯುವ ಮೋರ್ಚಾ ವತಿಯಿಂದ “ದೀಪಾವಳಿ ದೋಸೆ ಹಬ್ಬದ ” ಪ್ರಯುಕ್ತ ಮಹಾಶಕ್ತಿ ಕೇಂದ್ರದ ಪ್ರಮುಖರ ಪೂರ್ವಭಾವಿ ಸಭೆ

ಬೆಳ್ತಂಗಡಿ ಮಂಡಲ ಯುವ ಮೋರ್ಚಾ ವತಿಯಿಂದ “ದೀಪಾವಳಿ ದೋಸೆ ಹಬ್ಬದ ” ಪ್ರಯುಕ್ತ ಮಹಾಶಕ್ತಿ ಕೇಂದ್ರದ ಪ್ರಮುಖರ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆಯುವಂತಹ “ದೀಪಾವಳಿ ದೋಸೆ ಹಬ್ಬದ “ಪ್ರಯುಕ್ತ ಉಜಿರೆ, ಲಾಯಿಲ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಪ್ರಮುಖರ ಪೂರ್ವಭಾವಿ ಸಭೆ ಉಜಿರೆ‌ ಶಾರದ ಮಂಟಪದಲ್ಲಿ ನಡೆಯಿತು.
ವೇದಿಕೆಯಲ್ಲಿ ಮಾನ್ಯ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಲಾಲ್, ವಿನೀತ್ ಕೋಟ್ಯಾನ್ ಹಾಗೂ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಸಿ.ಎ ಬ್ಯಾಂಕ್ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ,ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

Previous post

ಶಟಲ್ ಬಾಡ್‍ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

Next post

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮದಲ್ಲಿ ಸೀಯಾಳ ಅಭಿಷೇಕ ಮತ್ತು ಭಜನಾ ಕಾರ್ಯಕ್ರಮ

Leave a Reply

You May Have Missed

error: Content is protected !!