ಬಿಜೆಪಿ ಧುರೀಣ, ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಮೇನಾಲ ಹೊಳೆ ನೀರಿಗೆ ಬಿದ್ದು ಮೃತ್ಯು

ಬಿಜೆಪಿ ಧುರೀಣ, ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಮೇನಾಲ ಹೊಳೆ ನೀರಿಗೆ ಬಿದ್ದು ಮೃತ್ಯು

ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ರೈ ಮೇನಾಲರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಅವರು ನೀರಿನಲ್ಲಿ ಮುಳುಗು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವನ್ನು ನದಿಯಿಂದ ಮೇಲೆತ್ತಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕು.

Leave a Reply

You May Have Missed

error: Content is protected !!