ಯಕ್ಷಗಾನ ಕಲಾವಿದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಯಕ್ಷಗಾನ ಕಲಾವಿದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ರೈತರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ರವಿವಾರ ನಡೆದಿದೆ.

ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್ ತೋಟಚಾವಡಿ(52) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರವಿವಾರ ಮುಂಜಾನೆ ನಾರಾಯಣ ನಾಯಕ್ ರವರು ತಮ್ಮ ಮನೆ ಬಾಗಿಲು ತೆರೆಯದ ಕಾರಣ, ಪಕ್ಕದ ಮನೆಯವರು ಬಂದು ನೋಡಿದಾಗ ನಾರಾಯಣ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

Previous post

ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ನಿಲುವು ಪ್ರಕಟಿಸಿದ ಸಿದ್ದರಾಮಯ್ಯ

Next post

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ರಾಮಮಂದಿರದ ಪ್ರತಿಕೃತಿಗೆ ದೀಪಾವಳಿಯಿಂದ ಶೃಂಗರಿಸಿ, ಸಾಮೂಹಿಕ ಹುಟ್ಟುಹಬ್ಬ ಆಚರಿಸಿಕೊಂಡ ವಿದ್ಯಾರ್ಥಿಗಳು

Leave a Reply

You May Have Missed

error: Content is protected !!