ಸೇವಾಭಾರತಿ ತಂಡದಿಂದ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ

ಸೇವಾಭಾರತಿ ತಂಡದಿಂದ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ಭಾರತ ಸರ್ಕಾರ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಏಪ್ರಿಲ್ 22 ರಂದು ಭೇಟಿ ಮಾಡಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ವರದಿಯನ್ನು ಸಲ್ಲಿಸಿ ಮನವಿಯನ್ನು ಮಾಡಲಾಯಿತು. ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಕೆ.ವಿನಾಯಕ ರಾವ್, ಸೇವಾಭಾರತಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ, ಕಾರ್ಯದರ್ಶಿ ಬಾಲಕೃಷ್ಣ, ಸೇವಾಭಾರತಿಯ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ, ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಉಪಸ್ಥಿತರಿದ್ದರು.

  •  
Previous post

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ; ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂ.ಫಾ.ಶಾಜಿ ಮಾತ್ಯು ಉಗ್ರ ಖಂಡನೆ

Next post

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Leave a Reply

You May Have Missed

error: Content is protected !!