ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲಕ್ಕೆ ನೂತನ ಸದಸ್ಯರಾಗಿ ಮನೀಶ್ ಅಂಚನ್, ಸಂತೋಷ್ ಕುಮಾರ್ ಆಯ್ಕೆ

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲಕ್ಕೆ ನೂತನ ಸದಸ್ಯರಾಗಿ ಮನೀಶ್ ಅಂಚನ್, ಸಂತೋಷ್ ಕುಮಾರ್ ಆಯ್ಕೆ

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲಕ್ಕೆ ನೂತನ ಸದಸ್ಯರಾಗಿ ಮನೀಶ್ ಅಂಚನ್, ಸಂತೋಷ್ ಕುಮಾರ್ ಆಯ್ಕೆ

 

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲಕ್ಕೆ ನೂತನ ಸದಸ್ಯರಾಗಿ ಮನೀಶ್ ಅಂಚನ್, ಸಂತೋಷ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ ಹಾಗೂ ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ.

ಇವರು ಇಬ್ಬರೂ ಹಲವಾರು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವಿವಿಧ ಸಮಾಜಮುಖಿ ಸಂಘ-ಸಂಸ್ಥೆಗಳ ಮೂಲಕ ಜನಸೇವೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

 

Leave a Reply

You May Have Missed

error: Content is protected !!