ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
ನೆಲ್ಯಾಡಿ: ರಬ್ಬರ್ ಬೆಳೆಗಾರರ ಸಹಕಾರ ಸಂಘಕ್ಕೆ ₹14.21 ಲಕ್ಷ ನಿವ್ವಳ ಲಾಭ
₹30.79 ಕೋಟಿ ವ್ಯವಹಾರ; ಸದಸ್ಯರಿಗೆ ಶೇ.12ರಷ್ಟು ಲಾಭಾಂಶ, ರಬ್ಬರ್ ಪೂರೈಕೆದಾರರಿಗೆ ಕೆ.ಜಿ.ಗೆ ₹1 ಬೋನಸ್ ನೆಲ್ಯಾಡಿ: ಪುತ್ತೂರು ತಾಲ್ಲೂಕು…
ಕಳೆಂಜ–ಸಿಬಂತಿಯಲ್ಲಿ ಕಾಡಾನೆಗಳ ಹಾವಳಿ; ಪ್ರತಿದಿನ ಕೃಷಿ ತೋಟಗಳೇ ಟಾರ್ಗೆಟ್!
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಳೆಂಜ ಗ್ರಾಮದ ಪಿಲ್ಯಡ್ಕ, ಬರಮೇಲು…
ಉಡುಪಿ : ಉದ್ಯಮಿ ಹತ್ಯೆ ಪ್ರಕರಣ ಮೂವರು ಅಂತಾರಾಜ್ಯ ಸುಪಾರಿ ಕಿಲ್ಲರ್ಗಳ ಬಂಧನ
ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲು ಹಣಕಾಸು ವಿಚಾರದಲ್ಲಿನ…
ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.8.ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ…
ರೆಂಜಿಲಾಡಿ: ಸ್ಯಾಂತೋಮ್ ವಿದ್ಯಾನಿಕೇತನ ವಿದ್ಯಾ ಸಂಸ್ಥೆಗೆ 4 ಚಿನ್ನ, 1 ಬೆಳ್ಳಿ ಪದಕ
ಕಡಬ : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಪುತ್ತೂರಿನ ವಿವೇಕಾನಂದ…
ಗ್ರಾ.ಪಂ.ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು…
ನೆಲ್ಯಾಡಿ : ತುಳು ಸಂಸ್ಕೃತಿಯ ಸೊಬಗು ಸಾರಿದ ‘ಆಟಿ ಡೊಂಜಿ ದಿನ’ ಸಂಭ್ರಮ
ನೆಲ್ಯಾಡಿ: ಆಲಂತಾಯ ಎಸ್ಡಿಎಂಸಿ, ಪೂರ್ವ ವಿದ್ಯಾರ್ಥಿ ಸಂಘ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ…
ನೆಲ್ಯಾಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ
ನೆಲ್ಯಾಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಕಡಬ ತಾಲೂಕು ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ನೆಲ್ಯಾಡಿ ಹಾಲು…
ಗೋಳಿತಟ್ಟು: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ
ನೆಲ್ಯಾಡಿ: ಗೋಳಿತಟ್ಟು ಸರ್ಕಾರಿ ಶಾಲೆಯಲ್ಲಿ 2027-28ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ರಚನಾ ಸಭೆಯು ನಡೆಯಿತು. ಸಭೆಯಲ್ಲಿ…










