ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 44ನೇ ವರ್ಷದ ಮಕರಜ್ಯೋತಿ ಉತ್ಸವ,ಭಜನಾ ಮಹೋತ್ಸವದ ಸಮಾರೋಪ ಸಮಾರಂಭ
ನೇಸರ ಜ13: ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 44ನೇ ವರ್ಷದ ಮಕರಜ್ಯೋತಿ ಉತ್ಸವ,ಭಜನಾ ಮಹೋತ್ಸವದ ಸಮಾರೋಪ ಸಮಾರಂಭ ದಿನಾಂಕ…
ನೆಲ್ಯಾಡಿ : ಕೆನರಾ ಬ್ಯಾಂಕ್ ಸೀಲ್ ಡೌನ್….!!!!
ನೇಸರ ಜ13:ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಚರಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ನೆಲ್ಯಾಡಿಯ ಕೆನರಾ ಬ್ಯಾಂಕ್ ನ ಓರ್ವ ಅಧಿಕಾರಿಗೆ ಕೊರೋನಾ ಪಾಸಿಟಿವ್…
ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನಲ್ಲಿ: “ರಾಷ್ಟ್ರೀಯ ಯುವದಿನ” ಆಚರಣೆ
ನೇಸರ ಜ13: ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ದಿನಾಂಕ 12.1.2022 ರಂದು ಸ್ವಾಮಿ…
ಉದನೆ:ಜಮೀನು ಕುರಿತ ವೈಷಮ್ಯ….!!!ನೇಲ್ಯಡ್ಕ-ದೇವಸ ದಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ
ನೇಸರ ಜ13: ರೆಖ್ಯದ ನೇಲ್ಯಡ್ಕ ಸಮೀಪ ದೇವಸ ಎಂಬಲ್ಲಿ ಜಮೀನಿನ ತಕರಾರಿನ ಮೇಲೆ ವೈಯಕ್ತಿಕ ದ್ವೇಷದಿಂದ,ಕೃಷಿಕ ಹಾಗೂ ಎಲ್ಐಸಿ ಪ್ರತಿನಿಧಿಯಾಗಿದ್ದ…
ಕಡಬ: ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನಾಚರಣೆ
ನೇಸರ ಜ13:ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನಾಚರಣೆಯ…
ಇಚಿಲಂಪಾಡಿ ಬೀಡು 👉ಶ್ರೀ ಉಳ್ಳಾಕ್ಲು ಮತ್ತು ಪರಿವಾರ ದೈವಗಳ ಮಾಡದ ಬ್ರಹ್ಮಕಲಶಾಭಿಷೇಕ
ನೇಸರ ಜ13: ಇಚಿಲಂಪಾಡಿ ಬೀಡಿನ ಶ್ರೀ ಉಳ್ಳಾಕ್ಲು ಮತ್ತು ಪರಿವಾರ ದೈವಗಳ ಮಾಡದ "ಪ್ರತಿಷ್ಠಾಬ್ರಹ್ಮಕಲಶ"ವು ದಿನಾಂಕ 02-02 -2022 ಬುಧವಾರ…
ದ.ಕ.: ದಾಖಲೆಯ 583 ಮಂದಿಗೆ ಕೋವಿಡ್ ದೃಢ
ನೇಸರ ಜ.12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದಿನದ ವರದಿ ದಿನೇದಿನೆ ಏರುತ್ತಿದ್ದು ಮಂಗಳವಾರ 583 ಮಂದಿಗೆ ಸೋಂಕು ದೃಢಪಟ್ಟಿದೆ.94…
ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಬೆಳ್ತಂಗಡಿ ಮಿನಿವಿಧಾನಸೌಧ ಎದುರು ಬೃಹತ್ ಪ್ರತಿಭಟನೆ
ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ, ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರಕಾರದ ವಿರುದ್ಧ ನೇಸರ ಜ.12:…
ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ವಿದ್ಯಾರ್ಥಿ ಮಿಲನ್ ಗೆ ಇನ್ಸ್ಪೈರ್ ಪ್ರಶಸ್ತಿಯ ಹೆಗ್ಗಳಿಕೆ
ನೇಸರ ಜ.12: ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ 8ನೇ ತರಗತಿಯ ವಿದ್ಯಾರ್ಥಿ ಮಿಲನ್.ಪಿ.ಎಂ.ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ…










