ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
ಕಡಬ: ಸರಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಉಸ್ತುವಾರಿ ಸಚಿವರಿಗೆ ಮನವಿ
ನೇಸರ ಜ.6: ಕಡಬ ಸರಕಾರಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಸಂಘದ ಅಧ್ಯಕ್ಷ ವಿಮಲ್ ಕುಮಾರ್…
ದಕ್ಷಿಣ ಕನ್ನಡ:ವೀಕೆಂಡ್ ಕರ್ಫ್ಯೂ ಈ ವಾರ ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಅವಕಾಶ.
ನೇಸರ ಜ.6: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂನಲ್ಲಿ ದ.ಕ. ಜಿಲ್ಲೆಯಲ್ಲಿ ಈ ವಾರಾಂತ್ಯದಲ್ಲಿ…
ಉಜಿರೆ ಶ್ರೀ ಧ.ಮಂ. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಉದಯಚಂದ್ರ ಅಧಿಕಾರ ಸ್ವೀಕಾರ.
ನೇಸರ ಜ.6: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ. ಸತೀಶ್ಚಂದ್ರರವರು ಸೇವಾ ನಿವೃತ್ತಿ ಹೊಂದಿದ್ದು,ಇವರ ತೆರವಾದ ಸ್ಥಾನಕ್ಕೆ…
ಕೋವಿಡ್ ಹೆಚ್ಚಳ : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ಬೆಂಗಳೂರಿನಲ್ಲಿ 2 ವಾರ ಶಾಲೆ ಬಂದ್
ನೇಸರ ಜ.4: ರಾಜ್ಯದಲ್ಲಿ ರಾಜ್ಯದಲ್ಲಿ ಒಮಿಕ್ರಾನ್ ಹಾಗೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಉನ್ನತ ಅಧಿಕಾರಿಗಳೊಂದಿಗೆ…
ಕಡಬ:ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜು ನೂಜಿಬಾಳ್ತಿಲದಲ್ಲಿ -“ಸದ್ಭಾವನಾ ಸಮಾವೇಶ”
ನೇಸರ ನ.4: ಕಡಬ ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜು ನೂಜಿಬಾಳ್ತಿಲದಲ್ಲಿ ದಿನಾಂಕ 4-1- 2022 ನೇ ಮಂಗಳವಾರ ಸದ್ಭಾವನಾ ಸಮಾವೇಶ…
ನೆಲ್ಯಾಡಿ-ಕೊಣಾಲು:ಸೈಂಟ್ ತೋಮಸ್ ಯಾಕೋಬಾಯ ದೇವಾಲಯದಲ್ಲಿ ಮೊರ್ ತೋಮಸ್ ಒರ್ಮ ಪೆರುನ್ನಾಳ್ ಹಬ್ಬ ಮತ್ತು ನೂತನ ಸಭಾಭವನ ಲೋಕಾರ್ಪಣೆ
ನೇಸರ ನ.4: ನೆಲ್ಯಾಡಿ-ಕೊಣಾಲು ಸೈಂಟ್ ತೋಮಸ್ ಯಾಕೋಬಾಯ ದೇವಾಲಯದಲ್ಲಿ ಮೊರ್ ತೋಮಸ್ ಒರ್ಮ ಪೆರುನ್ನಾಳ್ ಹಬ್ಬ ಜ.2 ಮತ್ತು 3ರಂದು…
ಕಡಬ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 15 ರಿಂದ 18 ವಯೋಮಾನದವರ ಕೋವಿಡ್-19 ಲಸಿಕಾ ಕಾರ್ಯಕ್ರಮ
ನೇಸರ ಜ.3: ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 3/1/2022 ರಂದು 15 ರಿಂದ 18 ವಯೋಮಾನದವರ ಕೋವಿಡ್-19 ಲಸಿಕಾ…
ಸುಬ್ರಹ್ಮಣ್ಯ:ಭೂಗತ ಕೇಬಲ್ ಮತ್ತು 8 ಮೆಗಾ ವೋಲ್ಟಾ ಪರಿವರ್ತಕ 11 ಕೆ ವಿ ಫೀಡರ್ ಉದ್ಘಾಟನೆ
ನೇಸರ ಜ.3:ಸುಬ್ರಹ್ಮಣ್ಯದಲ್ಲಿ ಭೂಗತ ಕೇಬಲ್ ಮತ್ತು 8 ಮೆಗಾ ವೋಲ್ಟಾ ಪರಿವರ್ತಕ 11 ಕೆ ವಿ ಫೀಡರ್ ಉದ್ಘಾಟನೆಯನ್ನು ಕರ್ನಾಟಕ…










