ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
Latest News
ಕೊರೊನಾ ಪ್ರಕರಣ ಹೆಚ್ಚಳ :ಕಠಿಣ ಕ್ರಮದ ಬಗ್ಗೆ ನಾಳೆ ತಜ್ಞರ ಸಮಿತಿ ಜೊತೆ ಸಿಎಂ ಸಭೆ
ನೇಸರ ಜ.3: ಬೆಂಗಳೂರು ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ನಾಳೆ ಸಂಜೆ ತಜ್ಞರ…
ಮಂಗಳೂರು: ನಿಯಂತ್ರಣ ತಪ್ಪಿ ಬಸ್ಸ್ಟ್ಯಾಂಡ್ಗೆ ನುಗ್ಗಿದ ಪೊಲೀಸ್ ಜೀಪ್- ಗಾಯ
ನೇಸರ ಜ.3:ಮಂಗಳೂರು ನಗರ ಮಹಿಳಾ ಠಾಣೆಯ ಪೊಲೀಸ್ ಜೀಪು ಬಸ್ಟ್ಯಾಂಡ್ ಗೆ ನುಗ್ಗಿದ ಪರಿಣಾಮ ಓರ್ವ ಪೊಲೀಸ್ ಅಧಿಕಾರಿಗೆ ಗಾಯವಾದ…
ಅರಸಿನಮಕ್ಕಿ: ಮಾರ್ಚ್ 6- ಅರಿಕೆಗುಡ್ಡೆಯಲ್ಲಿ ನವಚಂಡಿಕಾ ಯಾಗ
ನೇಸರ ಜ.2:ಅರಸಿನಮಕ್ಕಿ ಸಮೀಪದ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳು ಭರದಿಂದ ಸಾಗಿದ್ದು. ಕ್ಷೇತ್ರದ ಸಾನ್ನಿಧ್ಯ ವೃದ್ಧಿ ಮತ್ತು…
ನೆಲ್ಯಾಡಿ: ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ
ನೇಸರ ಜ.2:ಪುತ್ತೂರು ತಾಲೂಕು ಯುವ ಬಂಟರ ಸಂಘ ಇವರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು. ಪುತ್ತೂರು…
ಪಟ್ರಮೆಯ ಕಪಿಲಾ ನದಿಯಲ್ಲಿ ತೇಲುತ್ತಿರುವ ನೂರಾರು ಸತ್ತಕೋಳಿಗಳು…..!!!!
ನೇಸರ ಜ.2: ಪಟ್ರಮೆಯ ಕಪಿಲಾ ನದಿಯ ಸೇತುವೆ ಬಳಿ ನದಿಗೆ ನಿನ್ನೆ ರಾತ್ರಿ ಹೊತ್ತಿನಲ್ಲಿ ಯಾರೋ ದುಷ್ಕರ್ಮಿಗಳು ನೂರಾರು ಸತ್ತಕೋಳಿಗಳನ್ನು…
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಚಿಲಂಪಾಡಿ ಬೀಡಿನ ವಾರ್ಷಿಕ ಪ್ರತಿಷ್ಠಾ ಮಹೋತ್ಸವ
ನೇಸರ ಜ2 :ಸ್ವಸ್ತಿ|| ಶ್ರೀ ಪ್ಲವ ನಾಮ ಸಂವತ್ಸರದ ಧನು ಮಾಸ 25 ಸಲುವ 09 -01 -2022 ನೇ…
ನೆಲ್ಯಾಡಿ: ಸಂವಹನ ಕೌಶಲ್ಯ ತರಬೇತಿ ಕಾರ್ಯಕ್ರಮ
ನೇಸರಜ.2: ಕಡಬ ತಾಲೂಕು ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನಲ್ಲಿ ದಿನಾಂಕ 31-12-2021 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ…
ಅಡ್ಡಹೊಳೆ: ಕಾರಿನ ಮೇಲೆ ಬಿದ್ದ ಮರ, ಓರ್ವ ಸಾವು
ನೇಸರಜ.2: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ…
ನೆಲ್ಯಾಡಿ: “ನ್ಯೂ ರಾಜಸ್ಥಾನ್” ಗ್ರಾನೈಟ್ಸ್, ಮಾರ್ಬಲ್ಸ್, ಟೈಲ್ಸ್ ಶುಭಾರಂಭ
ನೇಸರ ಜ.1: ನ್ಯೂ ರಾಜಸ್ಥಾನ್ ಗ್ರಾನೈಟ್ಸ್, ಮಾರ್ಬಲ್ಸ್ ಮತ್ತು ಟೈಲ್ಸ್ಗಳ ಮಾರಾಟ ಮಳಿಗೆ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಬಳಿಯಿರುವ ಶಿಲ್ಪ…










