ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
Latest News
ನೆಲ್ಯಾಡಿ: ನೂತನ ವಾಣಿಜ್ಯ ಸಮುಚ್ಚಯ “ಆವನಿ ಆರ್ಕೆಡ್” ಉದ್ಘಾಟನಾ ಸಮಾರಂಭ
ನೇಸರ ಡಿ.30: ನೆಲ್ಯಾಡಿಯ ಹೃದಯಭಾಗದಲ್ಲಿ ಡಾ.ಪ್ರಸಾದ್.ಎನ್, ಸಿದ್ಧಿವಿನಾಯಕ ಹೋಮಿಯೋಪತಿ ಕ್ಲಿನಿಕ್, ನೆಲ್ಯಾಡಿ ಇವರ ಮಾಲಕತ್ವದಲ್ಲಿ ನೂತನವಾಗಿ ನಿರ್ಮಿಸಿದ ವಾಣಿಜ್ಯ ಸಮುಚ್ಚಯ…
ಕೊಕ್ಕಡ: ಅನಧಿಕೃತ ಅಂಗಡಿ ತೆರವು-ಬಿಗುವಿನ ವಾತಾವರಣದ ನಡುವೆಯೂ ತೆರವು ಕಾರ್ಯ
ನೇಸರ ಡಿ.29: ಕೊಕ್ಕಡ-ಜೋಡುಮಾರ್ಗ ಜನನಿಬಿಡ ಪ್ರದೇಶದಲ್ಲಿ ವಾಹನ ಮತ್ತು ಜನಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂದು ಎರಡು ಗೂಡಂಗಡಿಗಳನ್ನು ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ…
ಶಿರಾಡಿ ಘಾಟ್ನಲ್ಲಿ ಅಪರಿಚಿತ ಮಹಿಳೆ ಕೊಳೆತ ಶವಪತ್ತೆ
ನೇಸರ ಡಿ.28: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ನ ರಾಜ್ಘಾಟ್ ಸಮೀಪ ಕೆಂಪುಹೊಳೆ ಅರಣ್ಯದಲ್ಲಿ ಮಹಿಳೆಯೋರ್ವರ ಶವ ಕೊಳೆತ ರೀತಿಯಲ್ಲಿ ದ.28ರಂದು…
ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್
ನೇಸರ ಡಿ.27: ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ…
ಕೊಕ್ಕಡ-“ಸುಗ್ಗಿ ನೇಜಿ ಸಂಭ್ರಮ- 2021”
https://youtu.be/l3daEPJbLaY ಜಾಹೀರಾತು
ರಾಷ್ಟ್ರಮಟ್ಟದ ಸ್ಪರ್ಧೆಗೆ ನಿರಂತರ ಯೋಗ ಕೇಂದ್ರ ಸುಳ್ಯದ ವಿದ್ಯಾರ್ಥಿ ಸಾನ್ವಿ ಮನೋಹರ್ ಶೆಟ್ಟಿ ಮುಂಬೈ ಆಯ್ಕೆ
ನೇಸರ ಡಿ.18: ವರ್ಷಿಣಿ ಯೋಗ ಎಜುಕೇಶನ್ ಮತ್ತು ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ, ಧ್ಯಾನಜ್ಯೋತಿ ಯೋಗ ಎಜುಕೇಶನ್ ಸ್ಫೋರ್ಟ್ಸ್,ಸೋಶಿಯಲ್ ಮತ್ತು…
ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ : ಸಚಿವ ಸುಧಾಕರ್ ಘೋಷಣೆ
ನೇಸರ ಡಿ.26: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ಭಾನುವಾರ ಸರಕಾರ ಆದೇಶ ಹೊರಡಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ…
ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಗೌರವಾಧ್ಯಕ್ಷ ಜಯಪ್ರಕಾಶ್ ನೆಕ್ರಾಜೆ ನಿಧನ
ನೇಸರ ಡಿ.26: ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಗೌರವಾಧ್ಯಕ್ಷ,ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ಸದಸ್ಯ. ಅತ್ಯಂತ ಸರಳ ವ್ಯಕ್ತಿತ್ವದ…
ಶಿಶಿಲ:ಬೀಡಿ ಕಾರ್ಮಿಕರಿಗೆ ಮಾಹಿತಿ ಕಾರ್ಯಗಾರ
ನೇಸರ ಡಿ.26: ಭಾರತೀಯ ಮಜ್ದೂರು ಸಂಘ ಗ್ರಾಮ ಸಮಿತಿ ಶಿಶಿಲ ಮತ್ತು ಬಿಜೆಪಿ ಗ್ರಾಮ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿ ಬೀಡಿ…










