ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
ನೆಲ್ಯಾಡಿಯ ರಕ್ಷಾ ಅಂಚನ್ : ವೇಗದ ನಡಿಗೆಯಲ್ಲಿ ಕಂಚಿನ ಪದಕ
ನೇಸರ ಡಿ24: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಂಗಳೂರು ವಿ.ವಿ.ಮಟ್ಟದ ಅತ್ಲೇಟಿಕ್ಸ್ ನಲ್ಲಿ ಪುತ್ತೂರು ಫಿಲೋಮಿನ ಕಾಲೇಜನ್ನು ಪ್ರತಿನಿಧಿಸಿದ್ದ…
ಮಂಗಳೂರಿನ ಮತ್ತೋರ್ವ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ
ನೇಸರ :ಡಿ 23 ಮಂಗಳೂರಿನಲ್ಲಿ ಓಮಿಕ್ರಾನ್ ರೂಪಾಂತಾರಿ ಮತ್ತೋರ್ವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ .…
ಕೋಣಾಲು ಉಚಿತ ನೇತ್ರ ಚಿಕಿತ್ಸಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣೆ
ನೇಸರ ಡಿ22: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಗೋಳಿತೊಟ್ಟು ವಲಯ ಇದರ ಆಶ್ರಯದಲ್ಲಿಆನಂದಾಶ್ರಮ…
ಕೊಣಾಲು-ಆರ್ಲ ಹಾ.ಉ.ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ
2,39,240 ಲಕ್ಷ ರೂ.ನಿವ್ವಳ ಲಾಭ. ಶೇ.8 ಡಿವಿಡೆಂಡ್ ನೇಸರ ಡಿ22: ನೆಲ್ಯಾಡಿ-ಕೊಣಾಲು-ಆರ್ಲ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2020-21ನೇ…
ಪಟ್ರಮೆ-ಅನಾರು: ಕಿಡಿಗೇಡಿಗಳಿಂದ ದುಷ್ಕೃತ್ಯ……..!!!!
ನೇಸರ ಡಿ.21: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿರುವ ಸ.ಉ.ಹಿ.ಪ್ರಾ.ಶಾಲೆಗೆ ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಪ್ರವೇಶಿಸಿ,…
ನೆಲ್ಯಾಡಿ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ||ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ||
ನೇಸರ ಡಿ.21: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21 ರಿಂದ ಡಿ.27 ರವರೆಗೆ ನಡೆಯಲಿದ್ದು.…
“ಮಾಡಿದವನ ಪಾಪ ಆಡಿದವರ ಬಾಯಲ್ಲಿ” : ಲೇಖನ : ವಿಪಂಚಿ
ಇತ್ತೀಚೆಗೆ ನನ್ನ ಮನೆಯಲ್ಲಿ ನನ್ನ ಓದುವ ಕೋಣೆಯನ್ನು ಸ್ವಚ್ಛಗೊಳಿಸುತ್ತಿರುವಾಗ ಯಾವುದೋ ಒಂದು ಹಳೆಯ ಕನ್ನಡ ಪ್ರಶ್ನೆಪತ್ರಿಕೆ ಸಿಕ್ಕಿತು. ಸ್ವಚ್ಛತಾ ಕಾರ್ಯಕ್ಕೆ…
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ: ಸುಸಜ್ಜಿತ ಯಾತ್ರಿ ನಿವಾಸ
ನೇಸರ ಡಿ.20: ಪ್ರಸಿದ್ಧ ಯಾತ್ರಾ ಕೇಂದ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದಲ್ಲಿರುವ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೇ…
ಕೊಕ್ಕಡ-“ಸುಗ್ಗಿ ನೇಜಿ ಸಂಭ್ರಮ- 2021” ||ಕೊಕ್ಕಡ ಕಪಿಲ ಜೇಸಿಯ ಅಧ್ಯಕ್ಷ JC.ಕೆ.ಶ್ರೀಧರ ರಾವ್ ಮೇದಿನಿ ಫಾರ್ಮ್ ಕಳಂಜ ||
ನೇಸರ ಡಿ.20: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವರ ಇತಿಹಾಸಪ್ರಸಿದ್ಧ ಕೋರಿ ಜಾತ್ರೆ ನಡೆಯುವ ಪೂಕರೆ ಗದ್ದೆಯಲ್ಲಿ…










