ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಹಕಾರ ಶಿಕ್ಷಣ ನಿಧಿಗೆ ಚೆಕ್ ಹಸ್ತಾಂತರ
ನೇಸರ ಡಿ 18:ಕಡಬ-ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2020-21 ನೇ ಸಾಲಿನ ಲಾಭಾಂಶ ವಿಂಗಡನೆ ಮಾಡಲಾಗಿ 1,57,551.…
“ಸುಗ್ಗಿ ನೇಜಿ ಸಂಭ್ರಮ- 2021” ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವರ ಪೂಕರೆ ಗದ್ದೆಯಲ್ಲಿ
ನೇಸರ ಡಿ17: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವರ ಪಾವಿತ್ರ್ಯತೆಯ ಇತಿಹಾಸ ಪ್ರಸಿದ್ಧ ಕೋರಿ ಜಾತ್ರೆ ನಡೆಯುವ…
ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ದೇವರ ಗದ್ದೆಯಲ್ಲಿ ಕೋರಿ ಜಾತ್ರೆ
ನೇಸರ ಡಿ 16: ಇತಿಹಾಸ ಪ್ರಸಿದ್ಧ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ದೇವರ ಗದ್ದೆಯಲ್ಲಿ ಕೋರಿ ಜಾತ್ರೆ ಸಂಭ್ರಮ.…
ಶ್ರೀ ರಾಜನ್ ದೈವ ಮತ್ತು ಪರಿವಾರ ದೈವಗಳು ಬೊನ್ಯ ಸಾಗು, ದೈವಗಿರಿ-ನೆಲ್ಯಾಡಿ. ||ಸಾನಿಧ್ಯ ದೋಷಗಳ ಪರಿಹಾರ ಕಾರ್ಯಕ್ರಮ||
ನೇಸರ ಡಿ 16: ಶ್ರೀ ರಾಜನ್ ದೈವ ಮತ್ತು ಪರಿವಾರ ದೈವಗಳು ಬೊನ್ಯ ಸಾಗು, ದೈವಗಿರಿ-ನೆಲ್ಯಾಡಿ.ದೈವಗಳ ದೈಯರ ಮಜಲು ಮೂಲ…
ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ದೈವನರ್ತಕ ಹುಕ್ರಪ್ಪ ಪರವ ವಿಧಿವಶ
ನೇಸರ ದ16 :ದೈವನರ್ತಕ, ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಬಿಜೇರು ನಿವಾಸಿ ಹುಕ್ರಪ್ಪ ಪರವ(72 ವ.)ರವರು ಅನಾರೋಗ್ಯದಿಂದ ದ.16ರಂದು ಬೆಳಿಗ್ಗೆ…
ಡಿಸೆಂಬರ್ 16 :ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಕೋರಿ ಜಾತ್ರೆ ಆಚರಣೆ
ನೇಸರ ಡಿ.15: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಕ್ತರ ಆರೋಗ್ಯ ಸಿದ್ದಿಯೊಂದಿಗೆ ಇಷ್ಟಾರ್ಥ ಈಡೇರಿಸುವ ಹಾಗೂ ಜಾನುವಾರುಗಳಿಗೆ ಎದುರಾಗುವ…
ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿ ಭೂಸ್ವಾಧೀನಕ್ಕೆ ಗುರುತು ವರ್ತಕರ ತೀವ್ರವಾದ ವಿರೋಧ-ಸಂಸದ ನಳಿನ್ಕುಮಾರ್ ಕಟೀಲ್ರ ಭೇಟಿಗೆ ನಿರ್ಣಯ
ನೇಸರ ಡಿ.15: ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಹಿನ್ನೆಲೆಯಲ್ಲಿ ಇದೀಗ ನೆಲ್ಯಾಡಿ ಪೇಟೆಯ ರಸ್ತೆಯ ಎರಡೂ ಬದಿಯಲ್ಲಿ ತಲಾ…
ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ
ನೇಸರ ಡಿ 15 :ತಮಿಳುನಾಡಿನ ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕಿ ಉಳಿದಿದ್ದ ಏಕೈಕ ಯೋಧ ಐಎಎಫ್…
ಉಪ್ಪಿನಂಗಡಿಯಲ್ಲಿ ಸೆಕ್ಷನ್ 144 ಜಾರಿ ||ಪೊಲೀಸರಿಂದ ಲಾಠಿ ಚಾರ್ಜ್||
ನೇಸರ ಡಿ15.ಉಪ್ಪಿನಂಗಡಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಮೂವರು ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಠಾಣೆಗೆ…










