ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
ರೆಖ್ಯದಲ್ಲಿ ಶ್ರೀ ಶನೈಶ್ಚರ ಪೂಜೆ, ಧಾರ್ಮಿಕ ಸಭೆ-ನಾವು ಬದಲಾದರೆ ಸಮಾಜದಲ್ಲಿ ಪರಿವರ್ತನೆ : ಕತ್ತಲ್ ಸಾರ್
ನೇಸರ ಡಿ.14: ಪ್ರತಿಯೊಬ್ಬರು ಸಮಾಜ ಬದಲಾಗಬೇಕು ಎನ್ನುತ್ತಾರೆ. ಸಮಾಜ ಎಂದರೆ ಇನ್ಯಾರೋ ಅಲ್ಲ. ನಾವೇ ಆಗಿದ್ದೇವೆ. ಪ್ರಸ್ತುತ ಹಿಂದು ಸಮಾಜಕ್ಕೆ…
ಡಿ.ಕೆ.ಆರ್. ಡಿ.ಎಸ್ (ರಿ) ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ
ನೇಸರ ಡಿ.14: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಅಕ್ಷಯ ಮಹಾಸಂಘ ಶಿರಾಡಿ…
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಶಾಂಕ್ ಗೋಖಲೆ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೋಮಸುಂದರ ಶೆಟ್ಟಿರವರಿಗೆ ಸನ್ಮಾನ
ನೇಸರ ಡಿ.14: ಕಡಬ-ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅದ್ವಿತೀಯ ಸಾಧನೆಯನ್ನು ಗುರುತಿಸಿ ಡಿ.14 ರಂದು ನಡೆದ ದ.ಕ.ಜಿಲ್ಲಾ…
ಶ್ರೀ ಕ್ಷೇತ್ರ ಸುಬ್ರಮಣ್ಯದ ಆನೆಯು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವನನ್ನು ದೇವಸ್ಥಾನದ ಒಳಗಡೆ ಎತ್ತಿ ಎಸೆದ ಘಟನೆಯೊಂದು ನಡೆದಿದೆ.
[video width="352" height="640" mp4="https://updates.nesaranewsworld.com/wp-content/uploads/2021/12/WhatsApp-Video-2021-12-14-at-12.13.24-PM.mp4"][/video] ನೇಸರ ಡಿ.14: ಶ್ರೀ ಕ್ಷೇತ್ರ ಸುಬ್ರಮಣ್ಯದ ಆನೆಯು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವನನ್ನು ದೇವಸ್ಥಾನದ ಒಳಗಡೆ…
ವಿಧಾನಪರಿಷತ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ದ್ವಿಸದಸ್ಯ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸಿದ್ದಾರೆ.
ನೇಸರ ಡಿ.14: ವಿಧಾನ ಪರಿಷತ್ ಚುನಾವಣೆಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿರುವ ದ.ಕ ಕ್ಷೇತ್ರದ ಮತ ಎಣಿಕೆ ಕಾರ್ಯವು…
ಗೋಳಿತೊಟ್ಟು:ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಒಂದು ಸಾವು, ಇನ್ನೋರ್ವನ ಗಂಭೀರ ಗಾಯ
ನೇಸರ ಡಿ.13: ಗೋಳಿತೊಟ್ಟು ಸಮೀಪ ಸಣ್ಣಂಪಾಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಒಂದು ಸಾವು,ಇನ್ನೋರ್ವನ…
ಶ್ರೀ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಕಾಶಿ ವಿಶ್ವನಾಥನ ಮಂದಿರ ಲೋಕಾರ್ಪಣೆಯ ನೇರ ಪ್ರಸಾರ ಕಾರ್ಯಕ್ರಮ
ನೇಸರ ನೇಸರ ಡಿ.13:ಶ್ರೀ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಕಾಶಿ ವಿಶ್ವನಾಥನ ಮಂದಿರ ಲೋಕಾರ್ಪಣೆಯನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ಜೀ…
ಶಿಶಿಲ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ನೇಸರ ಡಿ.13: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಪೇರಿಕೆಯ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಲಕ್ಷ್ಮೀಶ(16.ವ) ಎಂಬವರು ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ…
ನೆಲ್ಯಾಡಿ ರಾಮನಗರ ನಾವಲ್ಲಿ ಶ್ರೀನಾಗದೇವರು, ಅಮೆತ್ತಿಮಾರುಗುತ್ತು ಶ್ರೀರಕ್ತೇಶ್ವರಿ, ಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ
ನೇಸರ ಡಿ13: ಕಡಬ-ನೆಲ್ಯಾಡಿ ಗ್ರಾಮದ ರಾಮನಗರ ನಾವಲ್ಲಿ ಶ್ರೀ ನಾಗದೇವರು ,ಅಮೆತ್ತಿಮಾರುಗುತ್ತು ಶ್ರೀ ರಕ್ತೇಶ್ವರಿ, ಗುಳಿಗದೈವ,ನಾಗವಲ್ಲಿ ಶ್ರೀ ಪಂಜುರ್ಲಿ ದೈವಗಳ,…










