ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
Latest News
ಕೇರಳದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ಪ್ರಮುಖ ಅರ್ಚಕರಾಗಿ ಕೊಕ್ಕಡದ ಪ್ರವೀಣ್ ಎಡಪಡಿತ್ತಾಯ
ನೇಸರ ಡಿ11: ಕೇರಳ -ತಿರುವನಂತಪುರಂದ ಪ್ರಸಿದ್ಧ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ಪ್ರಮುಖ ಅರ್ಚಕರಾಗಿ ದಕ್ಷಿಣ ಕನ್ನಡ ಮೂಲದ ಪ್ರವೀಣ್ ಎಡಪಡಿತ್ತಾಯ…
“ಕೆಸರ್ ಡೊಂಜಿ ಗೌಜಿ” ಕೆಸರುಗದ್ದೆ ಕ್ರೀಡಾಕೂಟ : ಹಾರ್ಪಳ-ನೆಲ್ಯಾಡಿ
https://youtu.be/frCcce1GkBo
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ ಶೇಕಡ 100% ಮತದಾನ
ನೇಸರ ಡಿ10:ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ಪಂಚಾಯಿತಿಯಲ್ಲಿ ನಡೆದ ವಿಧಾನಪರಿಷತ್ತಿನ ಚುನಾವಣೆಯಲ್ಲಿ ಚುನಾಯಿತ ಎಲ್ಲಾ 13 ಸದಸ್ಯರು ಮತ ಚಲಾಯಿಸುವ…
ನೆಲ್ಯಾಡಿ-ದೋಂತಿಲ ಶ್ರೀಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ
ನೇಸರ ಡಿ10: ಚಂಪಾಷಷ್ಠಿ ಅಂಗವಾಗಿ ನೆಲ್ಯಾಡಿಯ ಶ್ರೀಸುಬ್ರಹ್ಮಣ್ಯೇಶ್ವರ ದೇವರ ಸನ್ನಿಧಿಯಲ್ಲಿ ಚಂಪಾಷಷ್ಠಿ ಉತ್ಸವವನ್ನು ದಿನಾಂಕ 9-12-21 ರಂದು ಆಚರಿಸಲಾಯಿತು.ಬೆಳಗ್ಗೆ ಶ್ರೀದೇವರಿಗೆ…
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತಿಯಲ್ಲಿ ಶೇಕಡ 100 % ಮತಚಲಾವಣೆ.
ನೇಸರ ಡಿ10: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯಿತಿನ ಮತಗಟ್ಟೆಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಶೇ 100% ಮತ ಚಲಾವಣೆಯಾಗಿದೆ.…
ಸ್ವಉದ್ಯೋಗ ಕಾರ್ಯಾಗಾರ: ನೆಲ್ಯಾಡಿಯ ವಿಶ್ವವಿದ್ಯಾಲಯ ಕಾಲೇಜಿನಲ್ಲಿ.
ನೇಸರ ಡಿ10: ನೆಲ್ಯಾಡಿಯ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸ್ವ ಉದ್ಯೋಗ ಕಾರ್ಯಾಗಾರನೆಲ್ಯಾಡಿಯ ವಿಶ್ವವಿದ್ಯಾಲಯ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಸ್ವ ಉದ್ಯೋಗದ…
ನೆಲ್ಯಾಡಿ ಗ್ರಾಮಪಂಚಾಯಿತಿಯಲ್ಲಿ ಶೇ 100% ಮತ ಚಲಾವಣೆ.
ನೇಸರ ಡಿ10: ನೆಲ್ಯಾಡಿ ಗ್ರಾಮ ಪಂಚಾಯತಿನ ಮತಗಟ್ಟೆಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಶೇಕಡ 100% ಮತಚಲಾವಣೆ ನಡೆದಿದೆ. ಕಾಂಗ್ರೆಸ್ ಬೆಂಬಲಿತ…
ಮೆಸ್ಕಾಂ ಇಲಾಖೆಯ ಕಿರಿಯ ಎಂಜಿನಿಯರ್ ಗೌತಮ್ ಇನ್ನಿಲ್ಲ….!!!
ನೇಸರ ಡಿ09: ಚಿಕ್ಕಮಂಗಳೂರು ಸಮೀಪದ ನಿಡಘಟ್ಟ ಎಂಬಲ್ಲಿ ಗೌತಮ್ ಚಲಾಯಿಸುತ್ತಿದ್ದ ಬೈಕ್ ರಸ್ತೆಯ ರಿವೈಡರ್ ಗೆ ಹೊಡೆದ ಪರಿಣಾಮ ರಸ್ತೆಗೆ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ಬೀದಿಮಡೆಸ್ನಾನ
ನೇಸರ ಡಿ09: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಠ ಸೇವೆಯಲ್ಲೊಂದಾದ ಬೀದಿಮಡೆಸ್ನಾನ (ಉರುಳು ಸೇವೆ)ವನ್ನು ಲಕ್ಷ ದೀಪೋತ್ಸವದ ರಥೋತ್ಸವ…










