ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
Latest News
ಇತಿಹಾಸ ಪ್ರಸಿದ್ಧವಾದ ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ಕೋರಿ ಗದ್ದೆಯಲ್ಲಿ ಪೈರಿನ ಕಟಾವು
https://youtu.be/JsyqsJs4LJw
ವಿಶಿಷ್ಟ ರೀತಿಯಲ್ಲಿ ಹಾಸನದ ರಮೇಶನಿಂದ “ಮಂಜಣ್ಣನ ಸೇವೆ”
ನೇಸರ ನ14: ಹಲವು ರೀತಿಯಲ್ಲಿ ದೇವರ ಸೇವೆಯನ್ನು ಮಾಡುದನ್ನು ನೋಡಿದ್ದೇವೆ, ಆದರೆ ಇಲ್ಲೋಬ್ಬ ವ್ಯಕ್ತಿ ಯಾರೂ ನಿರೀಕ್ಷಿಸದ ವಿಶಿಷ್ಟ ರೀತಿಯಲ್ಲಿ…
ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ : ನೆಲ್ಯಾಡಿ
ನೇಸರ ನ 13: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜ್ ನೆಲ್ಯಾಡಿಯಲ್ಲಿ 2020 21 ನೇ ಸಾಲಿನ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ…
ನೀರಿಗೆ ಬಿದ್ದ ಯುವಕನ ಕುರುಹು ಪತ್ತೆಯಾಗದ ಹಿನ್ನೆಲೆ ಶೋಧ ಕಾರ್ಯ ಸ್ಥಗಿತ…!!!
ನೇಸರ ನ13: ಗುಂಡ್ಯ ಹೊಳೆಯಲ್ಲಿ ನಾಲ್ಕು ದಿನಗಳ ಹಿಂದೆ ರಾಜಸ್ಥಾನದ ಯುವಕನೋರ್ವ ಸೆಲ್ಫಿ ತೆಗೆಯುವ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದು…
ಭಂಡಿಹೊಳೆ ಮೇಳದ ಭಾಗವತರಾಗಿ ಸೇವೆ ಸಲ್ಲಿಸಿದ್ದ ನರಸಿಂಹ ತುಳುಪುಳೆ ನಿಧನ
ನೇಸರ ನ13: ನ.13ರಂದು ಹತ್ಯಡ್ಕ ಗ್ರಾಮದ ಮುರಂಕಲ್ಲು ನಿವಾಸಿ ನರಸಿಂಹ ತುಳುಪುಳೆ (73) ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.…
ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ನೇಸರ ನ13: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಸ್ಕೌಟ್ ಮತ್ತು ಗೈಡ್ಸ್ ನ…
||ಮಕ್ಕಳ ದಿನಾಚರಣೆ||-ಜ್ಞಾನೋದಯ ವಿದ್ಯಾಸಂಸ್ಥೆಯಲ್ಲಿ
ನೇಸರ ನ13: ಮಕ್ಕಳ ದಿನಾಚರಣೆಯ ಪ್ರಯುಕ್ತ ಜ್ಞಾನೋದಯ ವಿದ್ಯಾಸಂಸ್ಥೆಯಲ್ಲಿ ಇಂದು ವಿಜೃಂಭಣೆಯಿಂದ ಆಚರಿಸಲಾಯಿತು. 1 ರಿಂದ 4ನೇ ತರಗತಿಯ ಮಕ್ಕಳ…
ಪಡುಬೆಟ್ಟು ಶಾಲಾ ಶಿಕ್ಷಕ-ರಕ್ಷರ ಸಭೆ: ಅಧ್ಯಕ್ಷರಾಗಿ ಶಿವಪ್ರಸಾದ್ ಬೀದಿಮನೆ, ಉಪಾಧ್ಯಕ್ಷರಾಗಿ ಚಿತ್ರಾ.ಕೆ ಕುರುಬರಕೇರಿ ಆಯ್ಕೆ.
ಶಿವಪ್ರಸಾದ್ ಬೀದಿಮನ ಚಿತ್ರಾ.ಕೆ ಕುರುಬರಕೇರಿ ನೇಸರ ನ13: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಪಡುಬೆಟ್ಟುನಲ್ಲಿ ಶಿಕ್ಷಕ-ರಕ್ಷರ ಸಭೆ ಸಡೆಯಿತು. ಶಿಕ್ಷಕ- ರಕ್ಷಕ ಸಂಘದ…
ಇಚ್ಲಂಪಾಡಿ: ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಸಾವು !! ಪತಿ ಪರಾರಿ ಯತ್ನ-ಪೊಲೀಸ್ ವಶ.
ನೇಸರ ನ13: 4 ದಿನದ ಹಿಂದೆ ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡ ಇಚ್ಲಂಪಾಡಿಯ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ…










