ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
CASBY ಕಂಪನಿಯ ವತಿಯಿಂದ ತುರ್ತುಕ್ರಮದ ಪ್ರಾತ್ಯಕ್ಷತೆ : ಗೋಳಿತ್ತೊಟ್ಟು
ನೇಸರ 26: ಗೋಳಿತ್ತೊಟ್ಟು ಸಮೀಪ ಸನ್ನಂಪಾಡಿ ಎಂಬಲ್ಲಿ CASBY ಕಂಪನಿಯ ವತಿಯಿಂದ, ಕಂಪನಿಯು ತುರ್ತುಕ್ರಮ ಪ್ರತಿಕ್ರಿಯೆ ಯೋಜನೆಯ ಪರಿಣಾಮಕಾರಿತ್ವವನ್ನು ಮೌಲ್ಯಮಾಪನ,…
ದೇಶದಲ್ಲೇ ಪ್ರಥಮ ಬಾರಿಗೆ ಶೂನ್ಯ ವಿದ್ಯುತ್ ಬಿಲ್ ಬಾಕಿ ಅಭಿಯಾನ : ಗೋಳಿತ್ತೊಟ್ಟು
ನೇಸರ 24: ಗೋಳಿತ್ತೊಟ್ಟು ವಿದ್ಯುತ್ ಬಳಕೆದಾರರ ಸಮಾನ್ಯ ಸಭೆಯು ಸತೀಶ್ ರೈ ಕೊಣಾಲುಗುತ್ತು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಗೋಳಿತ್ತೊಟ್ಟಿನಲ್ಲಿ…
ಜೇಸಿಐ ಕೊಕ್ಕಡ ಕಪಿಲ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ
ನೇಸರ 24: ಜೇಸಿಐ ಕೊಕ್ಕಡ ಕಪಿಲ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಜೂನಿಯರ್ ಜೇಸಿ ಘಟಕ ಉದ್ಘಾಟನಾ ಸಮಾರಂಭ…
ಕೊಕ್ಕಡದಲ್ಲಿ ಬೃಹತ್ ರಕ್ತದಾನ ಶಿಬಿರ ಕೊಕ್ಕಡ
ನೇಸರ 24: ಉಪ್ಪಿನಂಗಡಿ ಹವ್ಯಕ ಮಂಡಲ ಉಜಿರೆ ವಲಯ ಇದರ ನೇತೃತ್ವದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು, ಶ್ರೀ…
1 ರಿಂದ 5ನೇ ತರಗತಿ ನಾಳೆಯಿಂದ ಶುರು
ನೇಸರ 24: 1 ರಿಂದ 5ನೇ ತರಗತಿಯು ನಾಳೆಯಿಂದ ಶುರು. ಭೌತಿಕ ತರಗತಿ ಆರಂಭಕ್ಕೆ ಶಾಲೆಗಳಲ್ಲಿ ಸಲಕ ಸಿದ್ಧತೆಗಳು ನಡೆದಿವೆ.…
ಗೋಳಿತೊಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಭೆ
ನೇಸರ 24: ಗೋಳಿತೊಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಭೆಯು ಗೋಳಿತೊಟ್ಟು ಸಿದ್ದಿವಿನಾಯಕ ಕಲಾಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ನೂತನ ಶಾಲಾ ಅಭಿವೃದ್ಧಿ ಸಮಿತಿಯ ಆಯ್ಕೆ-ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಶಿಲ
ನೇಸರ 24: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಶಿಲ ಇದರ ನೂತನ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ತನಿಯಪ್ಪ ಹಾಗೂ…
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಾರ್ಪಣಾ ಕಾರ್ಯಕ್ರಮ
ನೇಸರ 23: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ದೇಶದಲ್ಲಿ 100 ಕೋಟಿಗೂ ಅಧಿಕ ವ್ಯಾಕ್ಸಿನೇಷನ್ ಉಚಿತವಾಗಿ ನೀಡಿದ…
ಸಂವಿಧಾನದ ಪ್ರಮುಖ ಪರಿಚ್ಛೇದಗಳ ಮತ್ತು ತಾರುಣ್ಯಾವಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳ ಜಾಗೃತಿ ಮತ್ತು ಅರಿವು ಕಾರ್ಯಕ್ರಮ
ನೇಸರ 23: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮ್ರತ ಮಹೋತ್ಸವದ…










